Breaking News

ಡಿಕೆಶಿ ರಾಜಕೀಯಕ್ಕೆ ನಾಲಾಯಕ್ : ಮಹಾನಾಯಕನ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ

Spread the love

ಬೆಂಗಳೂರು : ಸಿಡಿ ಯುವತಿ ಪೋಷಕರು ನೀಡಿದ ಹೇಳಿಕೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

ಈ ವೇಳೆ ಡಿಕೆಶಿ ವಿರುದ್ಧ ಹರಿಹಾಯ್ದಿರುವ ರಮೇಶ್, ಮಹಾನಾಯಕ ರಾಜಕೀಯಕ್ಕೆ ನಾಲಾಯಕ್, ಕನಕಪುರದಲ್ಲಿ ನಾನು ಅವರ ವಿರುದ್ಧ ನಿಲ್ತೀನಿ. ಅವರನ್ನು ಸೋಲಿಸಲು ಹೋರಾಡ್ತೀನಿ ಎಂದಿದ್ದಾರೆ.

ನನ್ನ ಬಳಿ 11 ಸಾಕ್ಷಿಗಳಿವೆ, ಡಿಕೆಶಿ ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕ್ತೀನಿ ಎಂದು ಸಿಡಿದೆದ್ದಿದ್ದಾರೆ


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ