Breaking News

ಎರಡು‌ವಾರಗಳ ಕಾಲ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ:B.S.Y.

Spread the love

ಬೆಂಗಳೂರು:  ಎರಡು‌ವಾರಗಳ ಕಾಲ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ ರಂದು ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕರೋನಾ ಹೆಚ್ಚಳದ ಹಿನ್ನೆಲೆಯಲ್ಲಿ‌ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ನಡೆಸಿದರು.

ರಾಜ್ಯದಲ್ಲಿ‌ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಟಫ್ ರೂಲ್ಸ್ ಜಾರಿಗೆ ತರಲಾಗುವುದು ಎಂದು‌ ಮಾಹಿತಿಙೀಡಿದರು.ಜೊತೆ ಯಾವುದೇ ಜಾತ್ರಾ ಮಹೋತ್ಸವ ಹಾಗೂ ಸಭೆ ಸಮಾರಂಭಗಳಿ‌ಗೆ ಸದ್ಯಕ್ಕೆ ಬ್ರೇಲ್ ಹಾಕಲಾಗುವುದು ಎಂದು ಮಾಹಿತಿ‌ ನೀಡಿದರು


Spread the love

About Laxminews 24x7

Check Also

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

Spread the loveಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ