Breaking News

ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು

Spread the love

ಗೋಕಾಕ ಬ್ರೇಕಿಂಗ್

ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು

ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದ ಘಟನೆ

ಸಿದ್ದಾರ್ಥ ಹಣಮಂತ ಮಲ್ಲನ್ನವರ (2) ಸಾವಿಗಿಡಾದ ಬಾಲಕ

ಚಾಲಕ‌ನನ್ನು ವಶಕ್ಕೆ ಪಡೆದ ಪೋಲಿಸರು.

ಮುಗಿಲು ಮುಟ್ಟಿದ ಕುಟುಂಬದ ಅಕ್ರಂದನ

ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ