Breaking News

ಬೆಳಗಾವಿಯ ಸಿಐಡಿ ಪೋಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ

Spread the love

ಬೆಳಗಾವಿ- ಕೋಟ್ಯಾಂತರ ರೂ ವಂಚನೆ ಪ್ರಕರಣಕ್ಕೆ ಸಮಂಧಿಸಿದಂತೆ ಸಿಐಡಿ ಪೋಲೀಸರು,ತಂದೆ,ಮತ್ತು ಮಗ,ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಬೆಳಗಾವಿಯ ಎಪಿಎಂಸಿ ಪೋಲೀಸ್ ಠಾಣೆಯಲ್ಲಿ ಕೋಟ್ಯಾಂತರ ರೂ ವಂಚಿಸಿದ ಆರೋಪದ ಮೇಲೆ ಆಝಂ ನಗರದ ನಿವಾಸಿಗಳಾದ ತಂದೆ ಮತ್ತು ಮಗನ ಮೇಲೆ ಪ್ರಕರಣ ದಾಖಲಾಗಿತ್ತು, ಪ್ರಕರಣದ ವಿಚಾರಣೆ ನಡೆಸಿರು ಸಿಐಡಿ ಪೋಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಕಟ್ಟಡ ನಿರ್ಮಾಣ ಮಾಡಿ ಕೊಡುತ್ತೇವೆ ಎಂದು ಆಝಂ ನಗರದ ತಂದೆ ಮಹ್ಮದ ಅಬ್ಬಾಸ್ ಹುಸೇನ್ ಶೇಖ್,ಮತ್ತು ಮಗ ಮಹ್ಮದ ಶಾಹೀದ್ ಮಹ್ಮದ ಅಬ್ಬಾಸ್ ಶೇಖ್ ಇಬ್ಬರು ವಂಚನೆ ಮಾಡಿರುವ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು .

ಇಬ್ಬರನ್ನು ಬಂಧಿಸಿರುವ ಬೆಳಗಾವಿಯ ಸಿಐಡಿ ಪೋಲೀಸರು ವಿಚಾರಣೆ ನಡೆಸಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ