Breaking News
Home / Uncategorized / ಸಾಂಬ್ರಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿಸಭೆಯನ್ನು ಏರ್ಪಡಿಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು.

ಸಾಂಬ್ರಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿಸಭೆಯನ್ನು ಏರ್ಪಡಿಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು.

Spread the love

ಸಾಂಬ್ರಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಏರ್ಪಡಿಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು.

ಸತೀಶಣ್ಣನವರನ್ನು ಬೆಂಬಲಿಸುವ ಮೂಲಕ ಬೆಳಗಾವಿಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೈಜೊಡಿಸೋಣ, ನಾವೆಲ್ಲರೂ ಒಗ್ಗಟ್ಟಿನ ಮಂತ್ರದೊಂದಿಗೆ ಸತೀಶಣ್ಣನವರನ್ನು ಲೋಕಸಭೆಗೆ ಆಯ್ಕೆ ಮಾಡೋಣ.

ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಮುಖಂಡರು, ಶ್ರೀ ಎಮ್. ಬಿ. ಪಾಟೀಲ ಅಣ್ಣ, ಗಣೇಶ ಹುಕ್ಕೇರಿ, ರಾಜು ಸೇಠ್, ಸಿ ಸಿ ಪಾಟೀಲ ಅಣ್ಣ, ನಾಗರಾಜ ಜಾಧವ್, ಸಹೋದರ ಚನ್ನರಾಜ ಹಟ್ಟಿಹೊಳಿ, ಶಂಕರಗೌಡ ಪಾಟೀಲ, ನಾಗೇಶ ಅಣ್ಣ ದೇಸಾಯಿ, ಬಸವರಾಜ‌ ಮ್ಯಾಗೋಟಿ, ನಿಲೇಶ್ ಚಂದಗಡ್ಕರ್, ಪುತ್ರ ಮೃಣಾಲ್ ಹೆಬ್ಬಾಳಕರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಹೊಸ ಟ್ವಿಸ್ಟ್‌.! ಎಲ್ಲರಿಗಿಂತ ಮೊದಲೇ ಡಿಕೆ ಬ್ರದರ್ಸ್‌ʼಗೆ ತಲುಪಿತ್ತಂತೆ.!?

Spread the love ಹಾಸನ : ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಹಾಸನದ ಹಾಲೀ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ