Breaking News

ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಯಳ್ಳೂರ ಧಾಮನೆ, ಮಚ್ಚೆ, ಪೀರಣವಾಡಿ,ಮಜಗಾಂವ ಸೇರಿದಂತೆ ವಿವಿಧ ನಗರ ಬಡಾವಣೆಗಳಲ್ಲಿ ಇಂದು ಲೋಕಸಭಾ ಉಪಚುನಾವಣಾ ಪ್ರಚಾರ

Spread the love

ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಯಳ್ಳೂರ ಧಾಮನೆ, ಮಚ್ಚೆ, ಪೀರಣವಾಡಿ,ಮಜಗಾಂವ ಸೇರಿದಂತೆ ವಿವಿಧ ನಗರ ಬಡಾವಣೆಗಳಲ್ಲಿ ಇಂದು ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಲಾಯಿತು.

ಇದೆ ಸಂದರ್ಭದಲ್ಲಿ ಶಿವಾಜಿ ಮಹಾರಾಜ, ಡಾ.ಬಿ.ಆರ್.ಅಂಬೇಡ್ಕರ್, ಸಂಗೋಳಿ ರಾಯಣ್ಣ ಪ್ರತಿಮೆಗಳಿಗೆ ಹೂವು ಮಾಲೆ ಹಾಕಿ ಗೌರವಿಸಲಾಯಿತು ಮತ್ತು ಪೀರಣವಾಡಿ ದರ್ಗಾಗೆ ಭೆಟ್ಟಿ ನೀಡಿ ದರ್ಶನ ಪಡೆಯಲಾಯಿತು.

“ಕೇವಲ ಮಾತನಾಡುವುದರಿಂದ ರಾಮರಾಜ್ಯ ನಿರ್ಮಾಣವಾಗುವುದಿಲ್ಲ. ಪ್ರತಿ ಹಳ್ಳಿಗಳ ಅಭಿವೃದ್ಧಿಯಾದಾಗ ಮಾತ್ರ ರಾಮರಾಜ್ಯ ನಿರ್ಮಾಣವಾಗಲು ಸಾಧ್ಯ. ಸಂಸದರು ಪ್ರತಿ ಹಳ್ಳಿಗೂ ಭೇಟಿ ನೀಡಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ನಾನು ಆಯ್ಕೆಯಾದರೇ ಈ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇನೆ”

 


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ