Breaking News

ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಪ್ರಚಾರ ಫಿರೋಜ್ ಹಾಗೂ ರಾಜು ಸೆಟ ಸಾಥ್

Spread the love

ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರ”

ಇಲ್ಲಿನ ಬೆಳಗಾವಿ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಸೋಮವಾರ ವಿವಿಧ ಬಡಾವಣೆಗಳಲ್ಲಿ ಮತಯಾಚನೆ ನಡೆಸಲಾಯಿತು.

ಬೆಲೆ ಏರಿಕೆಯಿಂದ ಕೆಳವರ್ಗದ ಜನತೆಗೆ ಬದುಕು ಸಾಗಿಸುವುದು ಕಷ್ಟಕರವಾಗಿದೆ. ಕ್ಷೇತ್ರದ ಜನತೆ ಸುಗಮವಾಗಿ ಜೀವನ ಸಾಗಿಸಬೇಕೆಂದರೆ, ದಿನಸಿ ಬೆಲೆ ಕಡಿಮೆಯಾಗಬೇಕಿದೆ ಇದರ ವಿರುದ್ಧ ಧ್ವನಿ ಎತ್ತುವ ಕಾಲಾವಕಾಶ ಕೂಡಿ ಬಂದಿದೆ ಕ್ಷೇತ್ರದ ಮತಪ್ರಭುಗಳು ಕೈ ಜೋಡಿಸಿ ಎಂದು ಮನವಿ ಮಾಡಿಕೊಳ್ಳಲಾಯಿತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ