Breaking News
Home / ರಾಜ್ಯ / ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಈಶ್ವರಪ್ಪ ನಾಲಾಯಕ್ – ಮಾಜಿ ಸಂಸದ ವಿಎಸ್ ಉಗ್ರಪ್ಪ ವಾಗ್ದಾಳಿ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಈಶ್ವರಪ್ಪ ನಾಲಾಯಕ್ – ಮಾಜಿ ಸಂಸದ ವಿಎಸ್ ಉಗ್ರಪ್ಪ ವಾಗ್ದಾಳಿ

Spread the love

ಬಳ್ಳಾರಿ : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಮನ್ವಯತೆಯ ಕೊರತೆ ಎದ್ದು ಕಾಣುತ್ತಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಕ್ರಮ ನಡೆದ್ರೂ ಇಲ್ಲಿ ಹೇಳೋರು, ಕೇಳೋರು ಯಾರು ಇಲ್ಲದಂತೆ ಆಗಿದೆ. ಸಿಎಂ ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ ನಾಲಾಯಕ್ ಎಂಬುದಾಗಿ ಮಾಜಿ ಸಂಸದ ವಿಎಸ್ ಉಗ್ರಪ್ಪ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಲ್ಲಿ ಈಗ ಸಮನ್ವಯತೆಯೇ ಇಲ್ಲ. ಭ್ರಷ್ಟಾಚಾರ, ಅಕ್ರಮವೇ ತಾಂಡವವಾಡುತ್ತಿದೆ. ಈ ಸರ್ಕಾರಕ್ಕೆ ಹೇಳೋರು, ಕೇಳೋರು ಯಾರೂ ಇಲ್ಲ. ಸ್ವತಹ ಸಚಿವ ಈಶ್ವರಪ್ಪನವರೇ ಸಿಎಂ ಯಡಿಯೂರಪ್ಪ ವಿರುದ್ಧ ಬಂಡಾಯವೆದ್ದಿದ್ದಾರೆ. ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪ ನಾಲಾಯಕ್ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ