Breaking News

ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ : ಇಂದೇ ಎಲ್ಲಾ ವ್ಯವಹಾರ ಮುಗಿಸಿಕೊಳ್ಳಿ

Spread the love

ಬೆಂಗಳೂರು : ಬ್ಯಾಂಕ್ ಗ್ರಾಹಕರೇ ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿದ್ದು, ಗ್ರಾಹಕರು ತಮ್ಮ ಬ್ಯಾಂಕ್ ಗೆ ಸಂಬಂಧಿಸಿದ ಕೆಲಸಗಳಿದ್ದರೇ ಇಂದೇ ಮುಗಿಸಿಕೊಳ್ಳೊದು ಉತ್ತಮ.

ಹೌದು, ಯುಗಾದಿ ಹಬ್ಬ, ಅಂಬೇಡ್ಕರ್ ಜಯಂತಿ ಸೇರಿದಂತೆ ನಾಳೆಯಿಂದ ಏಪ್ರಿಲ್ 14 ರವರಗೆ 4 ದಿನ ಬ್ಯಾಂಕುಗಳಿಗೆ ರಜೆ ಇರಲಿದ್ದು, ಬ್ಯಾಂಕ್ ಗೆ ಸಂಬಂಧಿಸಿದ ತಮ್ಮ ಕೆಲಸಗಳನ್ನು ಇದ್ದರೆ ಬೇಗ ಮುಗಿಸಿಕೊಳ್ಳಿ

ಯಾವ್ಯಾವ ದಿನ ಬ್ಯಾಂಕುಗಳಿಗೆ ರಜೆ? ಇಲ್ಲಿದೆ ಮಾಹಿತಿ

ಏಪ್ರಿಲ್ 10- ಎರಡನೇ ಶನಿವಾರ

ಏಪ್ರಿಲ್ 11-ಭಾನುವಾರ ವಾರದ ರಜೆ

ಏಪ್ರಿಲ್ 13 -ಮಂಗಳವಾರ ಯುಗಾದಿ

ಏಪ್ರಿಲ್ 15-ಬುಧವಾರ ಅಂಬೇಡ್ಕರ್ ಜಯಂತಿ ಪ್ರಯುಕ್ತ ರಾಷ್ಟ್ರಾದ್ಯಂತ ಬ್ಯಾಂಕುಗಳಿಗೆ ರಜೆ ಇರಲಿದೆ.


Spread the love

About Laxminews 24x7

Check Also

ದಿಕ್ಕು ದೆಸೆಯಿಲ್ಲದ ಪ್ರಗತಿ ಶೂನ್ಯ ಬಜೆಟ್: ಬೊಮ್ಮಾಯಿ

Spread the love ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ