ಬೆಂಗಳೂರು : ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದ ಆರೋಪದಡಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.
ವಿಜಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ಮತ್ತೆ ಮುಂದೂಡಿದೆ. ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದೆ.
ಇಂದು ವಿಚಾರಣೆಯ ಮಾಡಿದ ನ್ಯಾಯಮೂರ್ತಿಗಳು ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದ್ದಾರೆ. ಈ ಮೂಲಕ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ವಿನಯ ಕುಲಕರ್ಣಿಗೆ ಮತ್ತೆ ನಿರಾಶೆಯಾಗಿದೆ.
Laxmi News 24×7