Breaking News

ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರು ಭಾವನಾತ್ಮಕವಾಗಿ ಮತ ಯಾಚನೆ

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ದಿನ ಸಮೀಪಿಸುತ್ತಿದ್ದಂತೆಯೇ, ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರು ಭಾವನಾತ್ಮಕವಾಗಿ ಮತ ಯಾಚನೆ ಮಾಡುತ್ತಿದ್ದಾರೆ.

‘ಅವರನ್ನ (ಪತಿ‌ ಸುರೇಶ ಅಂಗಡಿ) ಮಧ್ಯ ದಾರಿಯಲ್ಲೇ ದೇವರು ಕರೆಸಿಕೊಂಡ. ಅವರು ನನ್ನ ಬಿಟ್ಟು ಹೊರಟ್ರು. ಅವರು ಜೀವನ ಪೂರ್ತಿ ನಿಮಗಾಗಿ ದುಡಿದವರು, ನೀವು ನನ್ನ ಕೈ‌ ಬಿಡಬೇಡಿ’ ಎಂದು ಮತದಾರರನ್ನು ಕೋರುತ್ತಿದ್ದಾರೆ. ಹೀಗೊಂದು ಪೋಸ್ಟ್ ಅನ್ನು ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದೆ. ಮತದಾರರ ಮನವೊಲಿಕೆಗೆ ಆ ಪಕ್ಷವು ಅನುಕಂಪದ ಅಸ್ತ್ರವನ್ನು ಬಳಸಿಕೊಳ್ಳುತ್ತಿದೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ