Breaking News
????????????????????????????????????

ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ

Spread the love

ಗೋಕಾಕ: ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ ಜನ್ಮ ದಿನಾಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸನತ ಜಾರಕಿಹೊಳಿ ಅವರು ನೆರವೇರಿಸಿದರು. ಚಿತ್ರದಲ್ಲಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಆಯ್.ಎಸ್.ಪವಾರ, ಎನ್.ಕೆ.ಮಿರಾಶಿ, ಡಾ: ಎಸ್.ಎಮ್.ನದಾಫ, ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ, ಪಿ.ವಿ.ಚಚಡಿ ಇದ್ದಾರೆ.


Spread the love

About Laxminews 24x7

Check Also

ಹಠಾತ್​ ಸಾವು ಅಧಿಸೂಚಿತ ಕಾಯಿಲೆ, ಮರಣೋತ್ತರ ಪರೀಕ್ಷೆ ಕಡ್ಡಾಯ: ಸಚಿವ ದಿನೇಶ್​ ಗುಂಡೂರಾವ್

Spread the loveಬೆಂಗಳೂರು: ಕೋವಿಡ್​​ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ ಎಂಬುದು ವರದಿಯಲ್ಲಿ ಗೊತ್ತಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ