Breaking News

ಮಣಿಪಾಲ್ ಆಸ್ಪತ್ರೆಗೆ ತೆರಳುವವರಿಗೆ ಮುಖ್ಯ ಮಾಹಿತಿ: ICU, ವೆಂಟಿಲೇಟರ್ ಭರ್ತಿ

Spread the love

ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಐಸಿಯು ಭರ್ತಿಯಾಗಿದೆ. ಕೊರೋನಾ ರೋಗಿಗಳ ಸಂಖ್ಯೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಆದರೆ, ಹೊರ ಜಿಲ್ಲೆಗಳಿಂದ ಬರುವ ರೋಗಿಗಳ ಸಂಖ್ಯೆ ಹೆಚ್ಚಳವಾಗಿದೆ.

ಇದರಿಂದಾಗಿ ಐಸಿಯು ಹಾಸಿಗೆಗಳು, ವೆಂಟಿಲೇಟರ್ ಹಾಸಿಗೆಗಳ ಕೊರತೆ ಕಂಡುಬಂದಿದೆ. ರೋಗಿಗಳು ಆಸ್ಪತ್ರೆಗೆ ಬರುವ ಮೊದಲು ಐಸಿಯು ಮತ್ತು ವೆಂಟಿಲೇಟರ್ ಬೆಡ್ ಖಾಲಿ ಇರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆ ಮೀಸಲಾಗಿಡಲಾಗುವುದರಿಂದ ಬೆಡ್ ಗಳು ಖಾಲಿ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕೆಂದು ಹೇಳಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ