Breaking News

ವಿಜಯಪುರ: ಐತಿಹಾಸಿಕ ಗೋಳಗುಮ್ಮಟ ಪ್ರವೇಶಕ್ಕೆ ಮೇ 15ರವರೆಗೆ ನಿರ್ಬಂಧ

Spread the love

ವಿಜಯಪುರ, ಎ.16: ರಾಜ್ಯ ಹಾಗೂ ವಿಜಯಪುರ ಜಿಲ್ಲಾದ್ಯಂತ ಕೊರೋನ ಸೋಂಕು ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ಮೇ 15ರ ವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.

ಗೋಳಗುಮ್ಮಟಕ್ಕೆ ಪ್ರವೇಶ ನಿರ್ಬಂಧಿಸಿ ಭಾರತೀಯ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಗೋಳಗುಮ್ಮಟ ಪ್ರವೇಶ ದ್ವಾರದ ಬಾಗಿಲಿಗೆ ಬೀಗ ಹಾಕಲಾಗಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ