Breaking News

ವಿಜಯಪುರ: ಐತಿಹಾಸಿಕ ಗೋಳಗುಮ್ಮಟ ಪ್ರವೇಶಕ್ಕೆ ಮೇ 15ರವರೆಗೆ ನಿರ್ಬಂಧ

Spread the love

ವಿಜಯಪುರ, ಎ.16: ರಾಜ್ಯ ಹಾಗೂ ವಿಜಯಪುರ ಜಿಲ್ಲಾದ್ಯಂತ ಕೊರೋನ ಸೋಂಕು ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ಮೇ 15ರ ವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.

ಗೋಳಗುಮ್ಮಟಕ್ಕೆ ಪ್ರವೇಶ ನಿರ್ಬಂಧಿಸಿ ಭಾರತೀಯ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಗೋಳಗುಮ್ಮಟ ಪ್ರವೇಶ ದ್ವಾರದ ಬಾಗಿಲಿಗೆ ಬೀಗ ಹಾಕಲಾಗಿದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ