Breaking News
Home / ಜಿಲ್ಲೆ / ಬೆಂಗಳೂರು:ಅಂಬುಲೆನ್ಸ್‌ನಲ್ಲಿ ಗುಜರಿ ವಸ್ತುಗಳ ಸಾಗಾಟ

ಬೆಂಗಳೂರು:ಅಂಬುಲೆನ್ಸ್‌ನಲ್ಲಿ ಗುಜರಿ ವಸ್ತುಗಳ ಸಾಗಾಟ

Spread the love

ಬೆಂಗಳೂರು: ಯಾರೂ ಹಿಡಿಯುವುದಿಲ್ಲ, ಪರಿಶೀಲನೆ ನಡೆಸುವುದಿಲ್ಲ ಎಂದು ಕಳ್ಳತನ ಮಾಡಿದ್ದ ಗುಜರಿ ವಸ್ತುಗಳನ್ನು ಅಂಬುಲೆನ್ಸ್ ನಲ್ಲಿ ಸಾಗಾಟ ಮಾಡುತ್ತಿದ್ದರು.

ಶಿವಾಜಿ ನಗರದ ರೆಸಲ್ ಮಾರ್ಕೆಟ್‍ನಲ್ಲಿ ಸತೀಶ್, ಮಹೇಶ್ ಗುಜರಿ ಸಾಮಾನುಗಳನ್ನು ಹರ್ಷಿಣಿ ಹೆಸರಿನ ಅಂಬುಲೆನ್ಸ್ ಮೂಲಕ ಸಾಗಾಟ ಮಾಡುತ್ತಿದ್ದರು. ವಾಹನಗಳ ಟೈರ್, ಟ್ಯೂಬ್ ಸೇರಿದಂತೆ ಹಲವು ಗುಜರಿ ವಸ್ತುಗಳನ್ನು ಖದೀಮರು ಅಂಬುಲೆನ್ಸ್ ನಲ್ಲಿ ಸಾಗಿಸುತ್ತಿದ್ದರು. ಅನುಮಾನ ಬಂದು ಪೊಲೀಸರು ಅಂಬುಲೆನ್ಸ್ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗುಜರಿ ಸಾಮಾನು ಸಾಗಿಸುತ್ತಿದ್ದ ರಹಸ್ಯ ಬಯಲಾಗಿದೆ.

ಆರೋಪಿಗಳನ್ನು ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ