Breaking News

ವೆಂಟಿಲೇಟರ್ ಸಿಗದೆ ಸಚಿವರ ಪಿಎ ಕೊರೆನಾಗೆ ಬಲಿ

Spread the love

ಬೆಂಗಳೂರು – ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪರಿಸ್ಥಿತಿ ಗಂಭೀರವಾಗುತ್ತಿದೆ. ಇಂದು ಶಿಕ್ಷಣ ಸಚಿವ ಸುರೇಶ ಕುಮಾರ ಅವರ ಪಿಎ ರಮೇಶ್ ಕೊರೋನಾದಿಂದ ಬಲಿಯಾಗಿದ್ದಾರೆ.

ರಮೇಶ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಪರಿಸ್ಥಿತಿ ಗಂಭೀರವಾದರೂ ವೆಂಟಿಲೇಟರ್ ಸಿಗದೆ ಸಾವನ್ನಪ್ಪಿದ್ದಾರೆ. ರಮೇಶ 8 ವರ್ಷದಿಂದ ಸಚಿವರ ಜೊತೆ ಕೆಲಸ ಮಾಡುತ್ತಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.

ಸಚಿವರ ಪಿಎಗೇ ವೆಂಟಿಲೇಟರ್ ಸಿಗದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತಿದೆ.


Spread the love

About Laxminews 24x7

Check Also

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Spread the loveಬೆಂಗಳೂರು: ಡಿ.ಕೆ.ಶಿವಕುಮಾರ್  ಕೆಪಿಸಿಸಿ ಅಧ್ಯಕ್ಷರಾಗಿ ಇಂದಿಗೆ 6 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಪಕ್ಷದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ