Home / Uncategorized / ಕೊರೊನಾ ನಿಯಂತ್ರಣಕ್ಕೆ ಸರ್ಕಾರದ ಅಸ್ತ್ರವೇನು..? ಇಂದು ಮಹತ್ವದ ನಿರ್ಧಾರ ಪ್ರಕಟ

ಕೊರೊನಾ ನಿಯಂತ್ರಣಕ್ಕೆ ಸರ್ಕಾರದ ಅಸ್ತ್ರವೇನು..? ಇಂದು ಮಹತ್ವದ ನಿರ್ಧಾರ ಪ್ರಕಟ

Spread the love

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ನಿಯಂತ್ರಿಸಿಲು ಸರ್ಕಾರ ಪರದಾಡುತ್ತಿದ್ದು, ಕೋವಿಡ್​ ವಿಚಾರದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿದ್ದಾರೆ.

ಕೊರೊನಾ ನಿಯಂತ್ರಣ ಕ್ರಮಗಳ ಬಗ್ಗೆ ರಾಜ್ಯಪಾಲ ವಜುಭಾಯಿ​ ವಾಲ ಅವರ ನೇತೃತ್ವದಲ್ಲಿ ಇಂದು ಸಂಜೆ 4.30ಕ್ಕೆ ಸರ್ವಪಕ್ಷಗಳ ಸಭೆ ನಡೆಯಲಿದೆ.

ಇಂದಿನ ವರ್ಚುವಲ್​ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್​​, ಆರೋಗ್ಯ ಸಚಿವ ಕೆ.ಸುಧಾಕರ್​, ಸಚಿವ ಬಸವರಾಜ್​ ಬೊಮ್ಮಾಯಿ, ಕಂದಾಯ ಸಚಿವ ಆರ್​.ಆರ್.ಅಶೋಕ್ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

ಬತ್ತಿದ ಮಲಪ್ರಭೆ, ಈ ನಾಲ್ಕು ಜಿಲ್ಲೆಗೆ ಜಲಕಂಟಕ

Spread the loveಬೆಳಗಾವಿ, ಮೇ.15: ಬೆಳಗಾವಿ(Belagavi) ಜಿಲ್ಲೆಯ ಕಣಕುಂಬಿ ಗ್ರಾಮದಲ್ಲಿ ಹುಟ್ಟುವ ಮಲಪ್ರಭಾ ನದಿ(Malaprabha River). ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ