Breaking News
Home / ರಾಜ್ಯ / ರಾಜ್ಯಗಳಿಗೆ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ”

ರಾಜ್ಯಗಳಿಗೆ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ”

Spread the love

ನವದೆಹಲಿ: ದೇಶದ ಜನರನ್ನು ಕುರಿತು ಪ್ರಧಾನಿ ಮೋದಿ ಇಂದು ಮಾತನಾಡಿರುವ ಕುರಿತು ವ್ಯಂಗ್ಯವಾಡಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮೋದಿ ಎಂದಿನಂತೆ ತಮ್ಮ ಪ್ರವಚನ ಮಾಡಿದಂತಿದೆ ಎಂದು ಹೇಳಿದ್ದಾರೆ.

ದೇಶದ ಜನರಿಗೆ ದೇಶದಲ್ಲಿ ಎದುರಾಗಿರುವ ಆರೋಗ್ಯ ಬಿಕ್ಕಟ್ಟಿನ ಬಗ್ಗೆ ಭರವಸೆ ನೀಡುವ ಬದಲು ಮೋದಿ ಎಂದಿನಂತೆ ತಮ್ಮ ಪ್ರವಚನ ಮಾಡಿದ್ದಾರೆ. ಆದರೆ ಇವರ ಭಾಷಣ ಜನರಲ್ಲಿ ವಿಶ್ವಾಸವನ್ನು ತುಂಬಿಲ್ಲ. ದೇಶ ಇದಕ್ಕಿಂತ ಉತ್ತಮ ಸಂಗತಿಯ ಕುರಿತು ಎದುರು ನೋಡುತ್ತಿತ್ತು ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ