Breaking News

14 ದಿನ ಲಾಕ್ ಡೌನ್ ಹಿನ್ನೆಲೆ..ಗೋಕಾಕನಲ್ಲಿ‌ ಮಧ್ಯಾಹ್ನವೇ ಅಂಗಡಿ-ಮುಂಗಟ್ಟು ಬಂದ್

Spread the love

ಸರಕಾರದ ಕೊರಾನಾ ಹೊಸ ಮಾರ್ಗಸೂಚಿ ಬೆನ್ನಲ್ಲೆ ಗೋಕಾಕದಲ್ಲಿ ಅಂಗಡಿ ಮುಗ್ಗಟುಗಳನ್ನು ಬಂದ್ ಮಾಡಿಸಲು ಮುಂದಾದ ಪೋಲಿಸ್ ಮತ್ತು ನಗರಸಭೆ ಅಧಿಕಾರಿಗಳು.

ಹೌದು ಕೊರಾನಾ2ಅಲೆಯು ತನ್ನ ಅಟ್ಟಹಾಸವನ್ನು ದಿನದಿನಕ್ಕೂ ಸಾವು ಪಡೆಯಯತ್ತಿರುವುದು ಒಂದು ಕಡೆಯಾದರೆ ಇನ್ನೊಂದು ಕಡೆ ಸಾರ್ವಜನಿಕರು ಕೊರಾನಾ ಬಗ್ಗೆ ನಿರ್ಲಕ್ಷ ವಹಿಸುತ್ತಿರುವುದು ಇನ್ನೊಂದು ಕಡೆ,

ಹೇಗಾದರೂ ಮಾಡಿ ಕೊರಾನಾದಿಂದ ಸರಕಾರ ಸಾರ್ವಜನಿಕರನ್ನು ರಕ್ಷಿಸಲು ಹೊಸ ಮಾರ್ಗಸೂಚಿ ಸಂಜೆಯಿಂದ ಅನ್ವಯವಾಗಲೆಂದು ಬಿಡುಗಡೆ ಮಾಡಿತ್ತು, ಆದರೆ ಗೋಕಾಕ ನಗರದಲ್ಲಿ ಇವತ್ತು ಸಂಜೆ ಬಂದ್ ಮಾಡಿಸಬೇಕಾದ ಅಂಗಡಿಗ ಮುಗ್ಗಟ್ಟುಗಳನ್ನು ಮಧ್ಯಾನ್ಹವೆ ಗೋಕಾಕ ಡಿವಾಯ್ ಎಸ್ಪಿ,ಜಾವೇದ ಇನಾಮದಾರ ಮತ್ತು ನಗರಸಭೆಯ ಅಧಿಕಾರಿ ಶಿವಾನಂದ ಹೀರೆಮಠ ನೇತೃತ್ವದಲ್ಲಿ ಬಂದ್ ಮಾಡಿಸಿದರು.

ಈ ಸಂದರ್ಭದಲ್ಲಿ ಹೊಟೆಲಿನ ಒಳಗೆ ಊಟ ಮಾಡಿಸುತಿದ್ದ ಮಾಲಿಕರಿಗೆ ನಗರಸಭೆ ಅಧಿಕಾರಿಗಳು ತರಾಟೆಗೆ ತೆಗೆದುಕೊಂಡು ದಂಡ ವಿದಿಸಿದರು,


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ