Breaking News
Home / Uncategorized / ಲಾಕ್ ಡೌನ್ ಏಪ್ರೀಲ್ 14ರ ಬಳಿಕವೂ ಮುಂದುವರೆದರೆ  ದಿನ ಪ್ರತಿ 3 ಗಂಟೆ ಮದ್ಯದಂಗಡಿಗಳನ್ನು ತೆರೆಯಲು  ರಾಜ್ಯ ಸರ್ಕಾರ ಚಿಂತನೆ

ಲಾಕ್ ಡೌನ್ ಏಪ್ರೀಲ್ 14ರ ಬಳಿಕವೂ ಮುಂದುವರೆದರೆ  ದಿನ ಪ್ರತಿ 3 ಗಂಟೆ ಮದ್ಯದಂಗಡಿಗಳನ್ನು ತೆರೆಯಲು  ರಾಜ್ಯ ಸರ್ಕಾರ ಚಿಂತನೆ

Spread the love

ಬೆಳಗಾವಿ:  ಭಾರತ್ ಲಾಕ್ ಡೌನ್ ಏಪ್ರೀಲ್ 14ರ ಬಳಿಕವೂ ಮುಂದುವರೆದರೆ  ಮದ್ಯ ವ್ಯಸನಿಗಳಿಗಾಗಿ ದಿನ ಪ್ರತಿ 3 ಗಂಟೆ ಮದ್ಯದಂಗಡಿಗಳನ್ನು ತೆರೆಯಲು  ರಾಜ್ಯ ಸರ್ಕಾರ ನೀಡಲು ಚಿಂತನೆ ನಡೆಸಿದೆ.

ಕೊರೊನಾದಿಂದಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಅಗತ್ಯ ವಸ್ತುಗಳ ದೊರೆಯುವಂತಹ ಅಂಗಡಿಗಳನ್ನು ಹೊರತು ಪಡೆಸಿ ಉಳಿದೆಲ್ಲವನ್ನು ಬಂದ್ ಮಾಡಲಾಗಿದೆ.  ಇದರಿಂದ ರಾಜ್ಯದಲ್ಲಿ ಮದ್ಯ ಚಟಕ್ಕೆ ಒಳಗಾಗಿರುವವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ ಕಾರಣ ಪ್ರತಿ ದಿನ ಮೂರು ಗಂಟೆ ಮಾತ್ರ ಮದ್ಯದಂಗಡಿ ತೆರೆಯಲು ಚಿಂತನ ನಡೆಸಲಾಗಿದೆ ಎನ್ನಲಾಗುತ್ತಿದೆ.

ಈ ವಿಷಯ ಕುರಿತ ಪ್ರಸ್ತಾವನೆ ಅಬಕಾರಿ ಇಲಾಖೆಯಿಂದ ಸಿಎಂ ಯಡಿಯೂರಪ್ಪ ಅವರಿಗೆ ಸಲ್ಲಿಕೆಯಾಗಿದೆ. ಇದಕ್ಕೆ ಅನುಮತಿ ದೊರೆತರೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮದ್ಯದಂಗಡಿಗಳು ತೆರೆದಿರಲಿವೆ.  ಲಾಕ್ ಡೌನ್ ಮುಂದುವರೆದರೆ ಮಾತ್ರ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.


Spread the love

About Laxminews 24x7

Check Also

ರೇವಣ್ಣಗೆ ನ್ಯಾಯಾಂಗ ಬಂಧನ, ಸೆಂಟ್ರಲ್ ಜೈಲಿಗೆ ಶಿಫ್ಟ್

Spread the loveಬೆಂಗಳೂರು: ಶಾಸಕ ಹೆಚ್ ಡಿ ರೇವಣ್ಣನ (HD Revanna) ಸ್ಥಿತಿಯನ್ನು ಹೇಗೆ ವ್ಯಾಖ್ಯಾನಿಸಬೇಕೆಂದು ಅರ್ಥವಾಗುತ್ತಿಲ್ಲ. ಕೇವಲ ಹೊಳೆನರಸೀಪುರ (Holenarasipur) ಮಾತ್ರವಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ