Breaking News

ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.

Spread the love

ಬೆಂಗಳೂರು : ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.

ಖಾಸಗಿ ಸುದ್ದಿ ವಾಹಿನಿಯಲ್ಲಿ ಹಿರಿಯ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ನಾರಾಯಣ ಅವರು ಕೊರೋನಾದಿಂದ ಮೃತಪಟ್ಟಿದ್ದಾರೆ . ಒಂದು ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ಕಂಡು ಬಂದಿತ್ತು . ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ .

ಲಕ್ಷ್ಮೀ ನಾರಾಯಣ ಅವರು ಈಟಿವಿ ನ್ಯೂಸ್ ಕನ್ನಡ , ಪವರ್ ಟಿ ವಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ