Breaking News
Home / ರಾಜಕೀಯ / ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.

ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.

Spread the love

ಬೆಂಗಳೂರು : ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.

ಖಾಸಗಿ ಸುದ್ದಿ ವಾಹಿನಿಯಲ್ಲಿ ಹಿರಿಯ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ನಾರಾಯಣ ಅವರು ಕೊರೋನಾದಿಂದ ಮೃತಪಟ್ಟಿದ್ದಾರೆ . ಒಂದು ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ಕಂಡು ಬಂದಿತ್ತು . ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ .

ಲಕ್ಷ್ಮೀ ನಾರಾಯಣ ಅವರು ಈಟಿವಿ ನ್ಯೂಸ್ ಕನ್ನಡ , ಪವರ್ ಟಿ ವಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ