Breaking News

ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.

Spread the love

ಬೆಂಗಳೂರು : ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.

ಖಾಸಗಿ ಸುದ್ದಿ ವಾಹಿನಿಯಲ್ಲಿ ಹಿರಿಯ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ನಾರಾಯಣ ಅವರು ಕೊರೋನಾದಿಂದ ಮೃತಪಟ್ಟಿದ್ದಾರೆ . ಒಂದು ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ಕಂಡು ಬಂದಿತ್ತು . ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ .

ಲಕ್ಷ್ಮೀ ನಾರಾಯಣ ಅವರು ಈಟಿವಿ ನ್ಯೂಸ್ ಕನ್ನಡ , ಪವರ್ ಟಿ ವಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು


Spread the love

About Laxminews 24x7

Check Also

ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ

Spread the love ಬೆಂಗಳೂರು: ನಗರದಲ್ಲಿ ತಡರಾತ್ರಿ ನಿರಂತರವಾಗಿ ಸುರಿದ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಶುಕ್ರವಾರ ರಾತ್ರಿ 9 ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ