Breaking News

ಮೂರು ತಿಂಗಳ ಕಾಲ ಸಾಲ ಮರುಪಾವತಿಗೆ ವಿನಾಯಿತಿ :B.S.Y.

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಿಕೆಯಾಗಿರುವ ನಿರ್ಬಂಧಗಳ ಬೆನ್ನಲ್ಲೇ ರಾಜ್ಯ ಸರಕಾರ ಭರ್ಜರಿ ಪ್ಯಾಕೇಜ್ ಘೋಷಣೆ ಮಾಡಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಸಾಲ ಮರುಪಾವತಿದಾರರಿಗೆ ಬಿಗ್ ರಿಲೀಪ್ ಕೊಟ್ಟಿದ್ದು, ಮೂರು ತಿಂಗಳ ಕಾಲ ಸಾಲ ಮರುಪಾವತಿಗೆ ವಿನಾಯಿತಿ ನೀಡಿದೆ.

ರೈತರು ಹಾಗೂ ಸ್ವಸಹಾಯ ಸಂಘಗಳಿಂದ ಸಾಲ ಪಡೆದಿರುವವರಿಗೆ ಸಾಲದ ಕಂತುಗಳ ಮರು ಪಾವತಿಗೆ ಮೂರು ತಿಂಗಳ ಕಾಲ ಅವಕಾಶವನ್ನು ಕಲ್ಪಿಸಿದೆ. ಜುಲೈ ಅಂತ್ಯದ ವರೆಗೆ ಸಾಲದ ಕಂತುಗಳನ್ನು ಮರುಪಾವತಿ ಮಾಡುವಂತಿಲ್ಲ. ಅಲ್ಲದೇ ಈ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿಯನ್ನು ಕೂಡ ರಾಜ್ಯ ಸರಕಾರವೇ ಭರಿಸಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ