Breaking News

ರೈತರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿ, ಮೋದಿಗೆ ಎಚ್ ಡಿ ದೇವೇಗೌಡರ ಪತ್ರ

Spread the love

ಬೆಂಗಳೂರು: ರೈತರ ತೋಟಗಾರಿಕೆ ಬೆಳೆಗಳಿಗೆ ಸರಿಯಾದ ಬೆಳೆ ಸಿಗ್ತಿಲ್ಲ ಹೀಗಾಗಿ ಸೂಕ್ತ ಮಾರುಕಟ್ಟೆ ಕಲ್ಪಿಸಿ ಎಂದು ಮಾಜಿ ಪ್ರಧಾನಿ ದೇವೇಗೌಡ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲ. ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸುವುದು ಕಷ್ಟವಾಗಿದೆ. ಕೋಲಾರದಲ್ಲಿ ಅತಿ ಹೆಚ್ಚು ಟೊಮೊಟೋ ಬೆಳೆಯಲಾಗುತ್ತೆ. ಕೊಳ್ಳುವವರಿಲ್ಲದೆ ತಿಪ್ಪೆಗೆ ಎಸೆಯುತ್ತಿದ್ದಾರೆ. ಬೇರೆ ರಾಜ್ಯಗಳಲ್ಲೂ ಇದೇ ಪರಿಸ್ಥಿತಿಯಿದೆ. ಕಲ್ಲಂಗಡಿ ಬೆಳೆದ ರೈತರಿಗೂ ನಷ್ಟವಾಗಿದೆ. ಇನ್ನಿತರ ಬೆಳೆಗಳಿಗೂ ಬೆಲೆ ಇಲ್ಲ. ಈ ಬೆಳೆಗಳಿಗೆ ಎಂಎಸ್​​ಪಿ ದರವನ್ನ ನಿಗದಿ ಮಾಡಿ. ಸರ್ಕಾರವೇ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ