Breaking News

ಕೃಷಿ ಇಲಾಖೆ ವತಿಯಿಂದ ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ

Spread the love

 

 

ಗೋಕಾಕ :ಮತಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ನಗರದ ಗೃಹ ಕಚೇರಿಯಲ್ಲಿ ಗೋಕಾಕ್ ಕೃಷಿ ಇಲಾಖೆ ವತಿಯಿಂದ.
ತಾಲೂಕಿನ ಎಲ್ಲಾ ಉಪಕೇಂದ್ರಗಳಲ್ಲಿ ಸಹಾಯಧನದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ ಆರ್ ಕಾಗಲ್ ಹಾಗೂ ಪೌರಾಯುಕ್ತರಾದ ಶಿವಾನಂದ ಹಿರೇಮಠ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿ ಗಳಾದ ಎಮ್ಎಮ್ ನದಾಫ ಅಶೋಕ ಮೇಸ್ತ್ರಿ ಉಪಸ್ಥಿತರಿದ್ದರು

 

 

 


Spread the love

About Laxminews 24x7

Check Also

ಯಲ್ಲಮ್ಮ ದೇವಸ್ಥಾನದ ಹುಂಡಿ ಏಣಿಕೆ: 3.07 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹ

Spread the loveಬೆಳಗಾವಿ: ಸವದತ್ತಿಯ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಸ್ಥಾನದ ಹುಂಡಿಗಳ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 3.07 ಕೋಟಿ ರೂ.  ಮೌಲ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ