Breaking News

ಸಿಎಂ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದ ಬಂಡಾಯಗಾರರಿಗೆ ಹಿನ್ನಡೆ

Spread the love

ಬೆಂಗಳೂರು : ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದ ಬಂಡಾಯಗಾರರಿಗೆ ಹಿನ್ನಡೆಯಾಗಿದೆ. ಹೈಕಮಾಂಡ್ ಭೇಟಿಗೆ ಬಂದಿದ್ದ ಸಚಿವ ಸಿ.ಪಿ ಯೋಗೇಶ್ವರ್‌, ಶಾಸಕ ಅರವಿಂದ ಬೆಲ್ಲದ್ ಸೇರಿದಂತೆ ಮತ್ತಿತರರ ಭೇಟಿಗೆ ಹೈಕಮಾಂಡ್ ನಾಯಕರು ಸಮಯ ನೀಡಿಲ್ಲ.ಇದರಿಂದಾಗಿ ಬಂದ ದಾರಿಗೆ ಸುಂಕ ಇಲ್ಲ ಎಂಬಂತಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸೇರಿ ಹಲವು ನಾಯಕರ ಭೇಟಿಗೆ ಪ್ರಯತ್ನ ನಡೆಸಿದರೂ ಪ್ರಯೋಜನವಾಗಿಲ್ಲ. ದೇಶದಾದ್ಯಂತ ಕೊರೊನಾ ಹೆಚ್ಚಿರುವ ಹಿನ್ನಲೆಯಲ್ಲಿ ಭೇಟಿ ನಿರಾಕರಿಸಿದ ಹೈಕಮಾಂಡ್ ನಾಯಕರು ಪರೋಕ್ಷವಾಗಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚಿಸಿಲು ನಕಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ