Breaking News

ಡಿಕೆಶಿ ಹೆಲಿಕಾಪ್ಟರ್ ನೆಲಮಂಗಲದಲ್ಲಿ ಲ್ಯಾಂಡಿಂಗ್..!

Spread the love

ನೆಲಮಂಗಲ: ಮಳೆ ಕಾರಣದಿಂದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುವಾರ್ ಇದ್ದ ಹೆಲಿಕಾಪ್ಟರ್ ಅನ್ನು ನೆಲಮಂಗಲದಲ್ಲಿ ಲ್ಯಾಂಡ್ ಮಾಡಲಾಗಿದೆ.

ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಿ.ಕೆ ಶಿವಕುಮಾರ್ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ದಾವಣೆಗೆರೆಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಬೆಳೆಸಿದ್ದರು. ಹೀಗೆ ಕಾರ್ಯಕ್ರಮ ಮುಗಿಸಿ ದಾವಣಗೆರೆಯಿಂದ ಬೆಂಗಳೂರಿಗೆ ವಾಪಾಸ್ ಆಗುವ ಸಂದರ್ಭದಲ್ಲಿ ಮಳೆ ಆರಂಭವಾಗಿದೆ.

ಮಳೆ ಕಾರಣಕ್ಕೆ ಲ್ಯಾಂಡಿಂಗ್ ಗೆ ಹೆಚ್ ಎಎಲ್ ನಲ್ಲಿ ಅವಕಾಶ ಸಿಕ್ಕಿಲ್ಲ. ಹೀಗಾಗಿ ನೆಲಮಂಗಲದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲಾಗಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ