Breaking News

ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆ

Spread the love

ದಾವಣಗೆರೆ: ಬ್ಯಾಂಕ್ ಎಡವಟ್ಟಿನಿಂದಾಗಿ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ 6 ಸಾವಿರ ರೂ ಬದಲಿಗೆ 6 ಲಕ್ಷ ರೂಪಾಯಿ ವರ್ಗಾವಣೆಯಾಗಿರುವ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್, ಆಡಳಿತ, ವಿಪಕ್ಷ ಸದಸ್ಯರು ಸೇರಿದಂತೆ 50 ಜನರ ಖಾತೆಗಳಿಗೆ 3 ಕೋಟಿಗೂ ಅಧಿಕ ಹಣ ಜಮೆಯಾಗಿದೆ. ಬ್ಯಾಂಕ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಇತದ್ದೊಂದು ಲೋಪ ಸಂಭವಿಸಿದೆ.

ಸಧ್ಯ ಜಮಾ ಮಾಡಲಾಗಿರುವ ಹಣವನ್ನು ಬ್ಯಾಂಕ್ ವಾಪಸ್ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡ ಖಾನಾಪುರ ಪೊಲೀಸರು

Spread the loveಬೆಳಗಾವಿ: ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿ ಕಾರಿನಲ್ಲಿ ಖಾನಾಪುರದಿಂದ ಬೆಳಗಾವಿಯತ್ತ ಸಾಗಿಸುತ್ತಿದ್ದಾಗ ದಾಳಿ ಮಾಡಿರುವ ಖಾನಾಪುರ ಪೊಲೀಸರು ಓರ್ವನನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ