Breaking News

ಸೋಮವಾರ ತಡರಾತ್ರಿಯಿಂದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Spread the love

ಯಾದಗಿರಿ: ಒಳ ಹರಿಯುವ ಹೆಚ್ಚಾದ ಹಿನ್ನೆಲೆಯಲ್ಲಿ ಸೋಮವಾರ ತಡರಾತ್ರಿಯಿಂದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ನೀರು ಬಿಡುಗಡೆ ಮಾಡಿರುವುದರಿಂದ ನದಿ ಪಾತ್ರದ ಗ್ರಾಮಸ್ಥರಿಗೆ ನದಿ ಹತ್ತಿರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಯಾದಗಿರಿ ಜಿಲ್ಲೆಯ ನಾರಾಯಣಪುರ ಗ್ರಾಮದ ಬಳಿ ಇರುವ ಬಸವಸಾಗರ ಜಲಾಶಯ ಇದಾಗಿದೆ. ಜಲಾಶಯದ ಒಟ್ಟು ಸಾಮರ್ಥ್ಯ 33.33 TMC, 492.25 ಮೀ ಇದ್ದು, ಇಂದಿನ ನೀರಿನ ಸಂಗ್ರಹ 21.38 TMC 400.37 ಮೀ ಇದೆ. ಒಳಹರಿವು 10,000 ಕ್ಯೂಸೆಕ್ ಇದ್ದರೆ, ಹೊರಹರಿವು ಸಹ ಕ್ಯೂಸೆಕ್ 10,000 ಕ್ಯೂಸೆಕ್ ಇದೆ.


Spread the love

About Laxminews 24x7

Check Also

ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?: ಸಿಎಂ

Spread the loveಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್​) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ