Breaking News

CD ಕೇಸ್​​; ಆರೋಪಿಗಳಿಗೆ ಸಿಕ್ತು ನಿರೀಕ್ಷಣಾ ಜಾಮೀನು

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ CD ಪ್ರಕರಣದ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ನಗರದ ಸಿಟಿ ಸಿವಿಲ್ ಕೋರ್ಟ್ ಆರೋಪಿಗಳಾದ ನರೇಶ್​​ ಗೌಡ ಹಾಗೂ ಶ್ರವಣ್​ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್‌ಮೇಲ್ ಆರೋಪ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಎರಡೂ ಕಡೆ ವಾದ-ಪ್ರತಿವಾದ ಆಲಿಸಿತ್ತು. ಜೂನ್ 2 ರಂದು ವಾದ-ಪ್ರತಿವಾದವನ್ನ ಅಂತಿಮಗೊಳಿಸಿದ್ದ ನ್ಯಾಯಾಲಯವು ಇಂದಿಗೆ ತೀರ್ಪನ್ನ ಕಾಯ್ದಿರಿಸಿತ್ತು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ