Breaking News

ಮುಂಗಾರು ಮಳೆಯ ಅಬ್ಬರ : ಮತ್ತೆ ಜೀವ ಪಡೆದುಕೊಂಡ ಜೋಗ ಜಲಪಾತ

Spread the love

ಸಾಗರ: ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಾನ್ಸೂನ್ ಮಳೆಯ ಹಿನ್ನೆಲೆಯಲ್ಲಿ ತಾಲೂಕಿನ ಜೋಗ ಜಲಪಾತ ಮತ್ತೆ ಜೀವಕಳೆ ಪಡೆಯಲಾರಂಭಿಸಿದೆ.

ಜಲಪಾತದ ರಾಜಾ, ರಾಣಿ, ರೋರರ್, ರಾಕೆಟ್ ಭಾನುವಾರದಂದು ಬೋರ್ಗರೆಯುತ್ತ ಧುಮುಕುತ್ತಿರುವುದು ಕಂಡುಬಂದಿತು.

ಕೋವಿಡ್ ಲಾಕ್‌ಡೌನ್ ಕಾರಣದಿಂದ ಪ್ರವಾಸಿಗರಿಗೆ ದರ್ಶನ ಅವಕಾಶ ಮಾತ್ರ ಲಭ್ಯವಾಗಲಿಲ್ಲ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ