Breaking News

ಕೊರೊನಾಗೆ ಬಲಿಯಾದ ಕುಟುಂಬಕ್ಕೆ 1 ಲಕ್ಷ ಪರಿಹಾರ; ಸಿಎಂ ಘೋಷಣೆ

Spread the love

ಬೆಂಗಳೂರು: ಕೊರೊನಾ ಮಹಾಮಾರಿಗೆ ಹಲವಾರು ಕುಟುಂಬಗಳು ಬಲಿಯಾಗಿದ್ದು, ಅನೇಕರು ಬೀದಿ ಪಾಲಾಗಿದ್ದಾರೆ. ಕೋವಿಡ್ ನಿಂದ ಕುಟುಂಬದ ಹಿರಿಯರು ಮೃತಪಟ್ಟರೆ ಅಂತಹ ಕುಟುಂಬದವರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಹಿರಿಯರು ಕೊರೊನಾದಿಂದ ಮೃತಪಟ್ಟಿದ್ದರೆ ಅಂತಹ ಕುಟುಂಬದ ಒಬ್ಬರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.


Spread the love

About Laxminews 24x7

Check Also

ಅಡಿಕೆ ಸಾಗಿಸುತ್ತಿದ್ದ VRL ಲಾರಿ ತೋಟಕ್ಕೆ ಉರುಳಿ ಸಂಪೂರ್ಣ ಜಖಂ!

Spread the loveಶಿರಸಿ:ಶಿರಸಿಯಿಂದ ಹುಬ್ಬಳ್ಳಿಗೆ ಅಡಿಕೆ ಸಾಗಿಸುತ್ತಿದ್ದ VRL ಸಂಸ್ಥೆಗೆ ಸೇರಿದ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ