Breaking News

ಬಳ್ಳಾರಿ: ಜಿಲ್ಲೆಯಲ್ಲಿ ರೈತರ ಮೇಲೆ ಲಾಠಿ ಪ್ರಹಾರ

Spread the love

ಬಳ್ಳಾರಿ: ಜಿಲ್ಲೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಬೀಜ ಖರೀದಿಗೆಂದು ಬಂದ ರೈತರು ನೂಕು-ನುಗ್ಗಲು ನಡೆಸಿದ್ದಾರೆ. ಈ ವೇಳೆ ರೈತರ ಮೇಲೆ ಪೊಲೀಸರು ಲಾಠಿ ಬೀಸಿರುವ ಘಟನೆ ನಡೆದಿದೆ.

ಜಿಲ್ಲೆಯ ತಹಶೀಲ್ದಾರ ಕಚೇರಿ ಆವರಣದಲ್ಲಿರೋ ರೈತ ಸಂಪರ್ಕ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ರೈತರಿಗೆ ಸಮರ್ಪಕವಾಗಿ ಬೀಜ ನೀಡ್ತಿಲ್ಲ ಅಂತಾ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಮೆಣಸಿನಕಾಯಿ ಬೀಜ ಖರೀದಿಗೆ ಬಂದಿದ್ದ ರೈತರು ಅಲ್ಲಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಈ ಗಲಾಟೆಯನ್ನ ನಿಯಂತ್ರಿಸಲು ರೈತರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ.


Spread the love

About Laxminews 24x7

Check Also

ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗ

Spread the loveಬಳ್ಳಾರಿ, ಡಿಸೆಂಬರ್​ 14: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ