ಗೋಕಾಕ: ಇಲ್ಲಿಯ ಉಪನೊಂದಣಿ ಕಚೇರಿಗೆ ಆಗಮಿಸುವ ಅಂಗವಿಕಲರಿಗೆ, ವಯಸ್ಸಾದ ವೃದ್ದರಿಗೆ ಸಹಾಯವಾಗುವ ನಿಟ್ಟಿನಲ್ಲಿ ಗೋಕಾಕ ಡೆವಲಪರ್ಸ್ ಅವರು ವ್ಹೀಲ್ಚೇರ್ನ್ನು ಸೋಮವಾರದಂದು ಉಪನೊಂದಣಿ ಅಧಿಕಾರಿ ಶ್ರೀಮತಿ ಕಲಾವತಿ ಮಳವಾಡೆ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದಸ್ತ ಬರಹಗಾರರಾದ ಮಹೇಶ ಕುಲಕರ್ಣಿ, ವಿಶ್ವಾಸ ಸುಣಧೋಳಿ, ಮಹ್ಮದಅಲಿ ನೇಗಿನಹಾಳ, ರಾಜು ಅಥಣಿ, ಶಿವಾನಂದ ಶಿರಸಂಗಿ, ಪಂಚಾಕ್ಷರಿ ಹಿರೇಮಠ, ಅಪ್ಪು ವಾಲಿಕರ ಸೇರಿದಂತೆ ಅನೇಕರು ಇದ್ದರು.
Check Also
ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ
Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …