Breaking News

ನಿರಾಶ್ರಿತರ ಕೇಂದ್ರದಲ್ಲಿ ಆರತಕ್ಷರತೆ – ಜನಮೆಚ್ಚುಗೆ

Spread the love

ಹೊಸಪೇಟೆ: ವಿವಾಹ ನಿಶ್ಚಯವಾಗಿರುವ ಯುವತಿಯೊಂದಿಗೆ ಬೇಗನೆ ಮದುವೆ ಮಾಡುವಂತೆ ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ಹೊಸಪೇಟೆ ತಾಲ್ಲೂಕಿನಲ್ಲಿ ನಡೆದಿದೆ.

ಮರಿಯಮ್ಮನಹಳ್ಳಿಯ ಚಿರಂಜೀವಿ(23) ಈ ರೀತಿ ಹೈಡ್ರಾಮಾ ಸೃಷ್ಠಿಸಿದ ಯುವಕ. ನಿಶ್ಚಯವಾಗಿದ್ದ ಯುವತಿಯೊಂದಿಗೆ ಬೇಗನೆ ಮದುವೆ ಮಾಡುವಂತೆ ಪೋಷಕರಿಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿದ್ದಾನೆ. ಅಣ್ಣನ ಮದುವೆಯಾದ ನಂತರ ನಿನಗೆ ಮದುವೆ ಮಾಡುವುದಾಗಿ ಪೋಷಕರು ಹೇಳಿದರೂ ಕೇಳದ ಆತ ಮೊಬೈಲ್ ಟವರ್ ಏರಿ ಕುಳಿತಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನವೊಲಿಸಿ ಕೆಳಗಿಳಿಸಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ