Breaking News

ಮಲೇರಿಯಾ ವಿರೊಧಿ ಮಾಸಚಾರಣೆ ಮತ್ತು ಮಲೇರಿಯಾ ಕುರಿತು ಪತ್ರಕರ್ತರಿಗೆ ಪ್ರಚಾರ ನಿಮಿತ್ಯ ನಡೆದ ತರಬೇತಿ ಕಾರ್ಯಕ್ರಮ.

Spread the love

 

 

 

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ತಾಲೂಕ ಆರೊಗ್ಯ ಅಧಿಕಾರಿಗಳ ಕಛೇರಿಯ ಸಭಾ ಭವನದಲ್ಲಿ ರಾಷ್ರ್ಟೀಯ ರೋಗವಾಹಕ ಆಶ್ರಿತ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಮತ್ತು ಮಲೇರಿಯಾ ಕುರಿತು ಪತ್ರಕರ್ತರಿಗೆ ಪ್ರಚಾರ ನಿಮಿತ್ಯ ನಡೆದ ತರಬೇತಿ ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿ ಅರ್ಚನಾ ಕುಲಕರ್ಣಿ ಮಾತನಾಡಿ.ಡೆಂಗ್ಯೂ ರಕ್ತದ ಸಗ್ರಹ 238 ಜನರಿಗೆ ಮಾಡಲಾಗಿದ್ದು ಅದರಲ್ಲಿ ಖಚಿತ ಪ್ರಕರಣ16 ಚಿಕನಗುನ್ಯಾ ರಕ್ತದ ಮಾದರಿ ಸಂಗ್ರಹ63 ತಾಲೂಕಿನಲ್ಲಿ ನೆರೆಹಾವಳಿ ಬಂದಾಗ ರೋಗ ತಡೆಯಲು 2000 ಸೊಳ್ಳೆ ಪರದೆ ಹಂಚಿರುವದಾಗಿ ಕುಲಕರ್ಣಿ ತಿಳಿಸಿದರು.ಜಿಲ್ಲಾ ಮಲೇರಿಯಾ ಅಧಿಕಾರಿಗಳಾದ ಬಿ ಎಮ್ ಬಿಳಗಿ.ಹಿರಿಯ ಆರೋಗ್ಯ ನೀರಿಕ್ಷಕ ವಿ ಎಸ್ ಬಂಡಿ ಶಿವಾನಂದ ಬಮ್ಮನಹಳ್ಳಿ ಸುನಂದಾ ಅಂಬಲಗಿ ಮಲೇರಿಯಾ ನಿಯಂತ್ರಣದ ಕುರಿತು ತರಬೇತಿ ನೀಡಿ ಮಾತನಾಡಿ ಪತ್ರಿಕಾ ಮೀತ್ರರರು ಹಾಗೂ ದ್ರಶ್ಯ ಮಾಧ್ಯಮ ಮಿತ್ರರರು ಮಲೇರಿಯಾ ಮಾಸಾಚರಣೆ ಪ್ರಚಾರ ನೀಡಿದರೆ ನಿಯಂತ್ರಣ ಸಾಧ್ಯ ಎಂದರು.ಈ ಸಂದರ್ಭದಲ್ಲಿ ಡಾ. ಅರ್ಚನಾ ಕುಲಕರ್ಣಿ.ಡಿ ಎಸ್ ಕರ್ಜಗಿ. ಸುನಂದಾ ಅಂಬಲಗಿ.ವಿರುಪಾಕ್ಷಿ ಬಂಡಿ.ಶಿವಾನಂದ ಬೊಮ್ಮನಹಳ್ಳಿ ಎನ್ ಎಂ ನಿಡಗುಂದಿ.ಪತ್ರಿಕಾ ವರದಿಗಾರರು ದ್ರಶ್ಯ ಮಾಧ್ಯಮ ವರದಿಗಾರರು ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವರದಿ ಬಿ ಎಸ್ ಹೊಸೂರ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ