Breaking News

ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತ

Spread the love

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತವಾಗಿದೆ.

ನಾಳೆ ಹಾಗೂ ನಾಡಿದ್ದು ಬಸ್ ಸಿಬ್ಬಂದಿಗೆ ಕೊರೊನಾ ಟೆಸ್ಟ್ ನಡೆಸಲಾಗುತ್ತದೆ. ಕರ್ತವ್ಯಕ್ಕೆ ಹಾಜರಾಗುವ ಮುನ್ನ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರೋದ್ರಿಂದ ನಾಳೆ ಆಯಾಯ ಘಟಕದಲ್ಲಿ ಟೆಸ್ಟಿಂಗ್ ಕ್ಯಾಂಪ್ ಇರಿಸಲಾಗುತ್ತದೆ. ಹೀಗಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಘಟಕದ ವ್ಯವಸ್ಥಾಪಕರು ಈಗಾಗಲೇ ಸೂಚನೆ ನೀಡಿದ್ದಾರೆ.

 

ಎಲ್ಲಾ ಘಟಕದಲ್ಲಿಯೂ ಟೆಸ್ಟಿಂಗ್ ಕ್ಯಾಂಪ್ ಇರುತ್ತದೆ. ನಾಳೆ ಹಾಗೂ ನಾಡಿದ್ದು ಟೆಸ್ಟಿಂಗ್ ಕ್ಯಾಂಪ್ ಆಯೋಜನೆ ಮಾಡಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ