Breaking News

ಅಮಿತ್ ಶಾ ಬೆಳಗಾವಿ ಱಲಿ ಬಗ್ಗೆ ಕ್ರಮಕ್ಕೆ ಹೈಕೋರ್ಟ್ ಸೂಚನೆ

Spread the love

ಬೆಂಗಳೂರು: ಬೆಳಗಾವಿಯಲ್ಲಿ ಅಮಿತ್ ಷಾ ಪಾಲ್ಗೊಂಡಿದ್ದ ಱಲಿಯಲ್ಲಿ ಕೊರೊನಾ ರೂಲ್ಸ್​ ಬ್ರೇಕ್ ಮಾಡಲಾಗಿದೆ ಅಂತ ರಾಘವೇಂದ್ರ ಎಂಬುವವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿದೆ.

ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದು, ಮಾಸ್ಕ್ ಧರಿಸದವರ ವಿರುದ್ಧ ಪೊಲೀಸರು ಕ್ರಮ ಯಾಕೆ ತೆಗೆದುಕೊಂಡಿಲ್ಲ ಅಂತ ಸಿಜೆ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಪ್ರಶ್ನಿಸಿದೆ. ಕೂಡಲೇ ಎಪಿಎಂಸಿ ಯಾರ್ಡ್ ಪೊಲೀಸರಿಗೆ ಕ್ರಮ ತೆಗೆದುಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದ್ದು, ತನಿಖಾ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ