Breaking News

2ನೇ ಹಂತದ ಲಾಕ್​ಡೌನ್ ಸಡಿಲಿಕೆ ವಿಚಾರವಾಗಿ ಇಂದು ಸಿಎಂ ಸಭೆ

Spread the love

ಬೆಂಗಳೂರು: ಕಟ್ಟುನಿಟ್ಟಿನ ಕ್ರಮಗಳ ಜಾರಿಯಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಪಾಸಿಟಿವಿಟಿ ರೇಟ್ ಮತ್ತು ಡೆತ್​​ ರೇಟ್​ ಎರಡೂ ಕೂಡ ಇಳಿಕೆ ಕಂಡಿದೆ.

ಇದೇ ಕಾರಣಕ್ಕೆ ಈಗಾಗಲೇ ಹಲವು ಲಾಕ್​ಡೌನ್ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದ್ದು, ಸೋಮವಾರದಿಂದ ಜನರಿಗೆ ಮತ್ತಷ್ಟು ರಿಲೀಫ್ ನೀಡೋಕೆ ಮುಂದಾಗಿದೆ. ಅನ್ಲಾಕ್- 2 ರ ವಿಚಾರವಾಗಿ ಇಂದು ಸಂಜೆ ಸಿಎಂ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಯಾವ ಸೇವೆಗಳಿಗೆಲ್ಲ ವಿನಾಯತಿ ನೀಡಬಹುದೆಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ