Breaking News

2ನೇ ಹಂತದ ಲಾಕ್​ಡೌನ್ ಸಡಿಲಿಕೆ ವಿಚಾರವಾಗಿ ಇಂದು ಸಿಎಂ ಸಭೆ

Spread the love

ಬೆಂಗಳೂರು: ಕಟ್ಟುನಿಟ್ಟಿನ ಕ್ರಮಗಳ ಜಾರಿಯಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಪಾಸಿಟಿವಿಟಿ ರೇಟ್ ಮತ್ತು ಡೆತ್​​ ರೇಟ್​ ಎರಡೂ ಕೂಡ ಇಳಿಕೆ ಕಂಡಿದೆ.

ಇದೇ ಕಾರಣಕ್ಕೆ ಈಗಾಗಲೇ ಹಲವು ಲಾಕ್​ಡೌನ್ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದ್ದು, ಸೋಮವಾರದಿಂದ ಜನರಿಗೆ ಮತ್ತಷ್ಟು ರಿಲೀಫ್ ನೀಡೋಕೆ ಮುಂದಾಗಿದೆ. ಅನ್ಲಾಕ್- 2 ರ ವಿಚಾರವಾಗಿ ಇಂದು ಸಂಜೆ ಸಿಎಂ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಯಾವ ಸೇವೆಗಳಿಗೆಲ್ಲ ವಿನಾಯತಿ ನೀಡಬಹುದೆಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.


Spread the love

About Laxminews 24x7

Check Also

ಮಕ್ಕಳ ಜೊತೆಗೆ ಮಕ್ಕಳಾದ ಡಿಸಿ ಮಕ್ಕಳಿಗೆ ಚನ್ನಾಗಿ ಅಭ್ಯಾಸ ಮಾಡಿ, ನನ್ನಂತೆ ಜಿಲ್ಲಾಧಿಕಾರಿ ಆಗುವಂತೆ ಸ್ಫೂರ್ತಿ

Spread the loveಕಳೆದ 11 ವರ್ಷಗಳಿಂದ ಒಕ್ಕುಂದ ಉತ್ಸವ ಆಚರಿಸುತ್ತಿರುವ ಗ್ರಾಮಸ್ಥರನ್ನು ಶ್ಲಾಘಿಸಿದ ಡಿಸಿ ಮೊಹಮ್ಮದ್ ರೋಷನ್ ಅವರು ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ