Breaking News

ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಮೂವರು ಉಗ್ರರು ಎನ್ ಕೌಂಟರ್

Spread the love

 ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದೆ.

ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್, ಇಬ್ಬರು ನಾಗರಿಕರ ಸಾವಿಗೆ ಕಾರಣರಾಗಿದ್ದ ಲಷ್ಕರ್ ಉಗ್ರ ಮುದಸೀರ್ ಪಂಡಿತ್ ಸೇರಿದಂತೆ ಮೂವರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈಯ್ಯಲಾಗಿದೆ.

ಸೋಪೋರ್ ಜಿಲ್ಲೆಯ ಗುಂಡ್ ಬ್ರಾತ್ ಪ್ರದೇಶದಲ್ಲಿ ನಡೆದ ಮ್ಯಾರಥಾನ್ ಎನ್ ಕೌಂಟರ್ ನಲ್ಲಿ ಲಷ್ಕರ್ ಉಗ್ರ ಮುದಸಿರ್ ಹಾಗೂ ಪಾಕಿಸ್ತಾನ ಮೂಲದ ಅಸ್ರಾರ್ ಅಲಿಯಾಸ್ ಅಬ್ದುಲ್ಲಾ ಸೇರಿದಂತೆ ಮೂವರನ್ನು ಸದೆಬಡೆಯಲಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಹಾಸನ ಜನರ ಹೃದಯ ಹಿಂಡುತ್ತಿರುವ ಹೃದಯಾಘಾತ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ

Spread the loveಹಾಸನ, ಜೂನ್​ 30: ಹಾಸನ (Hassan) ಜಿಲ್ಲೆಯಲ್ಲಿ ಹೃದಯಘಾತದಿಂದ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ