Breaking News

ಮುಂದಿನ ಸಿ.ಎಂ. ಚರ್ಚೆ ನೇಣು ಹಾಕಿಕೊಂಡಂತೆ: ಕಾಗೋಡು ತಿಮ್ಮಪ್ಪ

Spread the love

ಸಾಗರ: ‘ರಾಜ್ಯದ ಮುಂದಿನ ಸಿ.ಎಂ. ಯಾರು ಎಂದು ಕಾಂಗ್ರೆಸ್ ನಾಯಕರು ಈಗಲೇ ಚರ್ಚಿಸುವುದು ನೇಣು ಹಾಕಿಕೊಂಡಂತಾಗಲಿದೆ’ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ತಾಲ್ಲೂಕು ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದಿನ ವಿಧಾನಸಭೆ ಚುನಾವಣೆ ಬರುವವರೆಗೂ ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಕಾಂಗ್ರೆಸ್ ಹೋರಾಟ ನಡೆಸಬೇಕೇ ಹೊರತು, ಈಗಲೇ ಮುಂದಿನ ಸಿ.ಎಂ. ಯಾರು ಎಂದು ಚರ್ಚಿಸುವುದು ಸಾಧುವಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ