Breaking News
Home / ಜಿಲ್ಲೆ / ಮುಂದಿನ ಸಿ.ಎಂ. ಚರ್ಚೆ ನೇಣು ಹಾಕಿಕೊಂಡಂತೆ: ಕಾಗೋಡು ತಿಮ್ಮಪ್ಪ

ಮುಂದಿನ ಸಿ.ಎಂ. ಚರ್ಚೆ ನೇಣು ಹಾಕಿಕೊಂಡಂತೆ: ಕಾಗೋಡು ತಿಮ್ಮಪ್ಪ

Spread the love

ಸಾಗರ: ‘ರಾಜ್ಯದ ಮುಂದಿನ ಸಿ.ಎಂ. ಯಾರು ಎಂದು ಕಾಂಗ್ರೆಸ್ ನಾಯಕರು ಈಗಲೇ ಚರ್ಚಿಸುವುದು ನೇಣು ಹಾಕಿಕೊಂಡಂತಾಗಲಿದೆ’ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ತಾಲ್ಲೂಕು ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದಿನ ವಿಧಾನಸಭೆ ಚುನಾವಣೆ ಬರುವವರೆಗೂ ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಕಾಂಗ್ರೆಸ್ ಹೋರಾಟ ನಡೆಸಬೇಕೇ ಹೊರತು, ಈಗಲೇ ಮುಂದಿನ ಸಿ.ಎಂ. ಯಾರು ಎಂದು ಚರ್ಚಿಸುವುದು ಸಾಧುವಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ