Breaking News

ಮುಂದಿನ ಸಿ.ಎಂ. ಚರ್ಚೆ ನೇಣು ಹಾಕಿಕೊಂಡಂತೆ: ಕಾಗೋಡು ತಿಮ್ಮಪ್ಪ

Spread the love

ಸಾಗರ: ‘ರಾಜ್ಯದ ಮುಂದಿನ ಸಿ.ಎಂ. ಯಾರು ಎಂದು ಕಾಂಗ್ರೆಸ್ ನಾಯಕರು ಈಗಲೇ ಚರ್ಚಿಸುವುದು ನೇಣು ಹಾಕಿಕೊಂಡಂತಾಗಲಿದೆ’ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ತಾಲ್ಲೂಕು ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದಿನ ವಿಧಾನಸಭೆ ಚುನಾವಣೆ ಬರುವವರೆಗೂ ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಕಾಂಗ್ರೆಸ್ ಹೋರಾಟ ನಡೆಸಬೇಕೇ ಹೊರತು, ಈಗಲೇ ಮುಂದಿನ ಸಿ.ಎಂ. ಯಾರು ಎಂದು ಚರ್ಚಿಸುವುದು ಸಾಧುವಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ