Breaking News

ವಾರಾಂತ್ಯದ ಕರ್ಫ್ಯೂ: ಬಸ್ ಸಂಚಾರಕ್ಕೆ ಇಲ್ಲ ಅಡ್ಡಿ

Spread the love

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಬಸ್‌ಗಳ ಕಾರ್ಯಚರಣೆ ನಡೆಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.

ಕರ್ಫ್ಯೂ ಸಂದರ್ಭದಲ್ಲಿ ಬಹಳಷ್ಟು ಚಟುವಟಿಕೆಗಳನ್ನು ನಿಷೇಧಿಸಿರುವುದರಿಂದ ಅವಶ್ಯಕತೆಗಳಿಗೆ ತಕ್ಕಂತೆ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

‘ನಗರದಲ್ಲಿ ವಾಣಿಜ್ಯ ಚಟುವಟಿಕೆ ಮತ್ತು ಸಾರ್ವಜನಿಕರ ಸಂಚಾರ ನಿರ್ಬಂಧಿಸಿರುವ ಕಾರಣ ಬೆಂಗಳೂರು ನಗರದಲ್ಲಿ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಾಗಲಿದೆ. ಸದ್ಯ 4 ಸಾವಿರ ಬಸ್‌ಗಳು ಕಾರ್ಯಾಚರಣೆಯಲ್ಲಿದ್ದು, ಕರ್ಫ್ಯೂ ಸಂದರ್ಭದಲ್ಲಿ ಶೇ 30ರಷ್ಟು ಅಂದರೆ 1,200 ಬಸ್‌ಗಳನ್ನು ಮಾತ್ರ ರಸ್ತೆಗೆ ಇಳಿಸಲಾಗುವುದು’ ಎಂದು ಬಿಎಂಟಿಸಿ ವಿವರಿಸಿದೆ.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ