Breaking News

ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡುವ ಅಗತ್ಯವಿಲ್ಲ: ಕೆ.ಎನ್.ರಾಜಣ್ಣ

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅಗತ್ಯವಿಲ್ಲ. ರಾಜೀನಾಮೆ ಪರಿಹಾರವಲ್ಲ ಎಂದು ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೆ ಮಂತ್ರಿ ಆಗಬೇಕು ಎಂಬ ಆಸೆ ಸಹಜ. ರಾಜೀನಾಮೆ ಕೊಡಬೇಡಿ ಎಂದು ರಮೇಶ್ ಜಾರಕಿಹೊಳಿಯವರಿಗೆ ಹೇಳಿದ್ದೇನೆ ಎಂದರು.

 

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರನ್ನು ಭೇಟಿ ಮಾಡಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸುತ್ತೇನೆ ಎಂದರು.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ