Breaking News
Home / ರಾಜಕೀಯ / ದೇಗುಲದ ಅರ್ಚಕನಿಂದ ಶೌಚಾಲಯ ಶುಚಿ ಮಾಡಿಸಿದ ಅಧಿಕಾರಿ!

ದೇಗುಲದ ಅರ್ಚಕನಿಂದ ಶೌಚಾಲಯ ಶುಚಿ ಮಾಡಿಸಿದ ಅಧಿಕಾರಿ!

Spread the love

ಅರ್ಚಕನಿಂದ ಶೌಚಾಲಯವನ್ನು ಅಧಿಕಾರಿಯೊಬ್ಬರು ಶುಚಿ ಮಾಡಿಸಿದ ಘಟನೆ ಕೋಲಾರದ ಐತಿಹಾಸಿಕ ಬಂಗಾರು ತಿರುಪತಿ ದೇವಸ್ಥಾನದಲ್ಲಿ ನಡೆದಿದ್ದು, ಈ ಫೋಟೊಗಳು ಇದೀಗ ವೈರಲ್ ಆಗಿದೆ.

ಕೆಜಿಎಫ್ ತಾಲೂಕಿನ ಬೇತಮಂಗಲ ಹೋಬಳಿಯ‌ ಬಂಗಾರು ತಿರುಪತಿ ದೇಗುಲ ಕಾರ್ಯ ನಿರ್ವಾಹಕ ಅಧಿಕಾರಿ ಸುಬ್ರಹ್ಮಣಿ ಎಂಬುವವರು ದೇವಾಲಯದ ಅರ್ಚಕ ಲಕ್ಷ್ಮೀನಾರಾಯಣಪ್ಪ ಅವರಿಂದ ದೇವಾಲಯದ ಪ್ರಾಂಗಣ ಮತ್ತು ಶೌಚಾಲಯ ಶುಚಿಗೊಳಿಸಿದ್ದಾರೆ.

ಅಂಗಳ ಗ್ರಾಮದ ದೇಗುಲವೊಂದರಲ್ಲಿ ಅರ್ಚಕರಾಗಿ ಕೆಲಸ ಮಾಡ್ತಿರುವ ಲಕ್ಷ್ಮೀನಾರಾಯಣ ಬಂಗಾರು ತಿರುಪತಿ ದೇಗುಲಕ್ಕೆ ಹೂಗಳನ್ನ ತಂದು ಮುಡಿಸುವ ಕೆಲಸ ಮಾಡುತ್ತಿದ್ದಾರೆ. ಲಾಕ್ ಡೌನ್ ಹಿನ್ನಲೆ ಬಂಗಾರು ತಿರುಪತಿ ದೇಗುಲದಲ್ಲಿ ಡಿ ಗ್ರೂಪ್ ಸಿಬ್ಬಂದಿ ಅನುಪಸ್ಥಿತಿ ಹಿನ್ನೆಲೆಯಲ್ಲಿ ಈ ಕೆಲಸವನ್ನು ಅರ್ಚಕರಿಂದ ಮಾಡಿಸಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ