Breaking News

ನೀಲಮಾಣಿಕ ಬಂಡಿಗಣಿ ಮಠದ ರತ್ನ ಶ್ರೀ ಚಕ್ರವರ್ತಿ ದಾನೇಶ್ವರ ಸ್ವಾಮೀಜಿಗಳಿಂದ ಅನ್ನ ದಾಸೋಹ ಮಾಡಲಾಯಿತು

Spread the love

ಗೋಕಾಕ: ಏ12 -ದೇಶದಲ್ಲಿ ದಿನದಿನಕ್ಕೆ ಅಟ್ಟಹಾಸ ಮೇರೆಯುವ ಮಹಾಮಾರಿ ಕೋರೊನಾ ವೈರಸ್ ಹರಡುವಿಕೆಯಿಂದ ದೇಶವ್ಯಾಪ್ತಿ ಲಾಕ್ ಡೌನ್ ಆಗಿದ್ದು ಗೋಕಾಕ ನಗರ ಪ್ರದೇಶದಲ್ಲಿ ಸಿಂದೋಳ್ಳಿಮಠ ದವಾಖಾನೆಯ ಹಿಂದುಗಡೆ ಅಲೆಮಾರಿ ಜನಾಂಗದವರು ಕೂಲಿ ಕಾರ್ಮಿಕರು ಇದ್ದಾರೆ ಅವರಿಗೆಲ್ಲ ಊಟದ ಸಮಸ್ಯೆ ಇತ್ತು ಊಟವಿಲ್ಲದೆ ಇದ್ದ ಸುಮಾರು 60 ರಿಂದ್ 70 ಕುಟುಂಬಗಳು.

ಸರಿ ಸುಮಾರು 300 ಮೇಲ್ಪಟ್ಟು ಜನರು ವಾಸವಿದ್ದರು ಅವರಿಗೆ ಬಹಳ ಊಟದ ಕೊರತೆ ಇತ್ತು ಹಂತಹ ಸಂದರ್ಭದಲ್ಲಿ ಅವರಿಗೆ ಶ್ರೀ ಬಸವಗೋಪಾಲ ನೀಲಮಾಣಿಕ ಬಂಡಿಗಣಿ ಮಠದ ದಾಸೋಹ ರತ್ನ ಶ್ರೀ ಚಕ್ರವರ್ತಿ ದಾನೇಶ್ವರ ಅಪ್ಪಾಜಿ ಅವರಿಂದ ಹುಗ್ಗಿ, ಕಾಯಿಪಲ್ಲೆ ಮತ್ತು ಅನ್ನ,ಸಾರು ಅನ್ನದಾಸೋಹ ಮಾಡಲಾಯಿತು.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ